ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ. Traffic disrupted on the Ripponpete-Ayanur road after a huge tree fell near Arasalu 9 MS. Police are clearing the road; alternative routes are available. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ–ಆಯನೂರು ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು,…

Read More

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ An incident took place on Sunday morning at around 3.45 am when a leopard entered the yard of a person named Vasudeva in Harohittalu village. It is learnt that the leopard attacked the pet dog in the house, but fortunately the dog escaped. ಶಿವಮೊಗ್ಗ:…

Read More

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಶಿವಮೊಗ್ಗ: ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುತ್ತಿದೆ.ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಅರಸಾಳು ಹಾಗೂ ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ. ರೈಲು ಸಂಖ್ಯೆ…

Read More

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆ‍ದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ…

Read More

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ :  ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….

Read More

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ  ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ. ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ. ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ.  24ರಿಂದ 23.08.2025…

Read More

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲುಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಉರುಳಿ ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ…

Read More

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ  ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ  ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್‌ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…

Read More