ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ: ಸಮೀಪದ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೀರ್ತಿ ರಾಜ್‌ಗೌಡ,ಉಪಾಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೂ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅರಸಾಳು ಗ್ರಾಮ ಪಂಚಾಯತ್ ಪಿಡಿಒ ರವಿ ಅವಿರೋಧ ಆಯ್ಕೆ ಘೋಷಿಸಿದರು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ,ಜಿಪಂ ಮಾಜಿ ಸದಸ್ಯ…

Read More

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ…

Read More