Headlines

ಖಾಸಗಿ ಶಾಲೆಗಳ ವ್ಯಾಮೋಹ ತ್ಯಜಿಸಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ – ಶಾಸಕ ಆರಗ ಜ್ಞಾನೇಂದ್ರ

Parents, who understand the importance of education, are placing more faith in government schools. He said that teachers and parents bear equal responsibility in shaping the future of their children and should provide opportunities for sports and cultural activities along with academic studies. ಖಾಸಗಿ ಶಾಲೆಗಳ ವ್ಯಾಮೋಹ ತ್ಯಜಿಸಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ – ಶಾಸಕ ಆರಗ ಜ್ಞಾನೇಂದ್ರ…

Read More

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡಗೆ  ನ್ಯಾಯಾಲಯ ಜಾಮೀನು ನೀಡಿದೆ. ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಐ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯದ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ…

Read More