
ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್
ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ – ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ ಬೃಹತ್ ಮರವೊಂದು ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಅದರಲ್ಲೂ ಮಣಿಪಾಲ ಆಸ್ಪತ್ರೆಗೆ ಹೋಗುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗಿದೆ. ಆಗುಂಬೆ ಘಾಟಿಯ ಪ್ರದೇಶದಲ್ಲಿ ಸಂಜೆ ಬಿರುಸಿನ ಗಾಳಿ ಮತ್ತು ಮಳೆಗೆ ಒಂದು ದೊಡ್ಡ ಮರ ರಸ್ತೆ ಮೇಲೆ ಬಿದ್ದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169A–ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುದೀರ್ಘ ಸಮಯದವರೆಗೆ ಉಡುಪಿ ಮತ್ತು…