ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ನೇದರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ಕಾರು ನೇದರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಕಾರಿನಲ್ಲಿ ಗಂಡ, ಹೆಂಡತಿ, ಪುತ್ರಿ ಮೂರು ಜನರು ಪ್ರಯಾಣಿಸುತ್ತಿದ್ದರು. ಸದ್ಯ ಯಾವುದೇ ಪ್ರಾಣಾಪಾಯವಾಗದೆ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಪಲ್ಟಿಯಾದ ತಕ್ಷಣ ಸಾಗರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಿಂದ ಪ್ರಯಾಣಿಕರು…

Read More

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ರಿಪ್ಪನ್‌ಪೇಟೆ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಕೋಡೂರು , ದೂನ , ನೆವಟೂರು ಸೇರಿದಂತೆ ಐದು ಮನೆ ಕಳ್ಳತನ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣದ ಹಾಗೂ ವಿವಿಧ…

Read More

ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…

Read More

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರಂ ಸಮೀಪ ಕೋಣೆ ಹೊಸೂರು ಬಳಿ ಆನೆಗಳ ಹಿಂಡು ಹೊನ್ನಾವರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ಬಳಿ ಪ್ರತ್ಯಕ್ಷವಾಗಿದ್ದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೆದ್ದಾರಿ ಮೇಲೆ ಬಂದಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು, ಅಲ್ಲದೆ ಕಾಡಾನೆಗಳನ್ನು…

Read More

11 ಕೆ ವಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ತಪ್ಪಿದ ಭಾರಿ ಅನಾಹುತ

ಆನಂದಪುರ : ಭಾರಿ ಪ್ರಮಾಣದ ಇಬ್ಬನಿ ಸುರಿಯುತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ 11 ಕೆ ವಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ನಡೆದಿದೆ. ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ. ಮಂಗಳವಾರ ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ…

Read More

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು ಶಿವಮೊಗ್ಗ:   ಸಾಗರ ತಾಲ್ಲೂಕು ಆನಂದಪುರ ಸಮೀಪದ ಇವತ್ತು ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಬಸ್‌ ಹಾಗೂ ಕಾರು ನಡುವಿನ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನ ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್‌ ಹಾಗೂ ಶರಣ್‌ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಇಲ್ಲಿನ ಮುರುಘಾಮಠದ ಸಮೀಪ ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಎರಟಿಗಾ ಕಾರು ಧರ್ಮಸ್ಥಳಕ್ಕೆ…

Read More

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಬರ್ಬರ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿಯೋರ್ವ ಪತ್ನಿಗೆ ಚೂರಿಯಿಂದ ಇರಿದು ಕೊ*ಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆ ಯಲ್ಲಿ ಭಾನುವಾರ ನಡೆದಿದೆ. ಆನಂದಪುರದ ನಿವಾಸಿ ರುಕ್ಸನಾ (೩೮) ಹತ್ಯೆಗೀಡಾದ ದುರ್ಧೈವಿಯಾಗಿದ್ದಾರೆ. ಎಸಿ ಮೆಕಾನಿಕ್ ಕೆಲಸ ಮಾಡುವ ಪತಿ ಯೂಸೂಫ್ ರೌಫ್ (೪೫) ರನ್ನು  ತುಂಗಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಕೌಟುಂಬಿಕ ವಿಚಾರಕ್ಕೆ…

Read More

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ ANANDAPURA | ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಆಚಾಪುರ ಗ್ರಾಪಂ ವ್ಯಾಪ್ತಿಯ ಕೈರಾ ಗ್ರಾಮದ ನಿವಾಸಿ ಸಂದೀಪ್ (33) ಮೃತ ವ್ಯಕ್ತಿಯಾಗಿದ್ದಾರೆ. ವಯಸ್ಸಾದರೂ ಮದುವೆಯಾಗಿಲ್ಲವೆಂದು ಮನನೊಂದಿದ್ದ ಸಂದೀಪ ಕೈರಾ ಗ್ರಾಮದಲ್ಲಿರು ತಮ್ಮ ತೋಟದ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ ಸಾಗರ : ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಪಂ ವ್ಯಾಪ್ತಿಯ ನೇದರವಳ್ಳಿ ಗ್ರಾಮದ ಯುವ ವಿಜ್ಞಾನಿ ಕವನಶ್ರೀ ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಜ್ಞಾನಿಯಾಗಿ ಆಯ್ಕೆಗೊಂಡಿದ್ದಾರೆ. ಕಳೆದ ಸೋಮವಾರ ಸ್ವಿಡರ್‌ಲೆಂಡ್‌ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಭಾರತದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದ 8 ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಕವನಶ್ರೀ, ನೇದರವಳ್ಳಿಯ ಪ್ರಗತಿಪರ ಕೃಷಿಕ ಶುಂಠಿ ಮಂಜಪ್ಪ ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರಿ.

Read More

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಆನಂದಪುರ : ಸಾಲಭಾದೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡೆಹಳ್ಳಿ ಗ್ರಾಪಂ ವ್ಯಾಪ್ತಿಯ ಗೇರುಬೀಸ್ ನಲ್ಲಿ ನಡೆದಿದೆ. ಗೇರುಬೀಸು ನಿವಾಸಿ ರಾಮಚಂದ್ರ (48) ಮೃತ ದುರ್ಧೈವಿಯಾಗಿದ್ದಾರೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವ್ಯವಸಾಯಕ್ಕಾಗಿ ಸಾಲ  ಮಾಡಿದ್ದು ಬೆಳೆಯು ಕೈಕೊಟ್ಟ ಹಿನ್ನಲೆಯಲ್ಲಿ ಮನನೊಂದು ಮನೆಯ ಹಿಂಭಾಗದಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More