Headlines

ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ

ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ ಆಯನೂರು : ಎಟಿಎಂ ಕೇಂದ್ರದಲ್ಲಿ ಹಣ ಬಿಡಿಸಲು ನೆರವು ನೀಡುವಂತೆ ನಟಿಸಿ, ATM ಕಾರ್ಡ್‌ ಬದಲಿಸಿ ರೈತರೊಬ್ಬರಿಗೆ ವಂಚಿಸಲಾಗಿದೆ. ಎಟಿಎಂ ಕಾರ್ಡ್‌ ಅದಲು ಬದಲಾಗಿ 20 ನಿಮಿಷದ ಒಳಗೆ 40 ಸಾವಿರ ರೂ. ಹಣ ಡ್ರಾ ಮಾಡಿ ವಂಚಿಸಿರುವ ಘಟನೆ ನಡೆದಿದೆ. ಹಾರ್ನಳ್ಳಿ ಗ್ರಾಮದ ದೇವಪ್ಪ, ಆಯನೂರಿನ ಬ್ಯಾಂಕ್‌ ಒಂದರ ಎಟಿಎಂ ಸೆಂಟರ್‌ನಲ್ಲಿ ಹಣ ಬಿಡಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಅಪರಿಚಿತರು ದೇವಪ್ಪ ಅವರಿಗೆ ಹಣ…

Read More

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು ಆಯನೂರು ಸಮೀಪದ ದೊಡ್ಡದಾನವಂದಿ ಬಳಿ ಭಾನುವಾರ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿ, ನಿವೃತ್ತ ಸಹಾಯಕ ಇಂಜಿನಿಯರ್ ನಾಗರಾಜ್ ( 75) ಮೃತಪಟ್ಟವರು. ಅವರ ಪತ್ನಿ ಸೌಭಾಗ್ಯವತಿ ಹಾಗೂ ಪುತ್ರ ಅಭಿಲಾಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರದ ವಿಟ್ಲುಕೊಪ್ಪದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿ ಶಿವಮೊಗ್ಗಕ್ಕೆ ವಾಪಸ್‌ ಬರುತ್ತಿದ್ದಾಗ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಕುಂಸಿ…

Read More

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .!

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .! ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಶೇಕ್ ಸುಹೇಲ್ (೧೮) ಮೃತಪಟ್ಟ ಯುವಕನಾಗಿದ್ದಾನೆ. ಯಲವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ನೋಡಿ ವಾಪಾಸ್ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಹಿಂಬದಿಯಿಂದ ದನ ಬರುವುದನ್ನು ನೋಡಿ ಹೆದರಿ ಓಡುವ ಯತ್ನದಲ್ಲಿ ರಸ್ತೆ ಪಕ್ಕದ…

Read More