
ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ
ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ ಆಯನೂರು : ಎಟಿಎಂ ಕೇಂದ್ರದಲ್ಲಿ ಹಣ ಬಿಡಿಸಲು ನೆರವು ನೀಡುವಂತೆ ನಟಿಸಿ, ATM ಕಾರ್ಡ್ ಬದಲಿಸಿ ರೈತರೊಬ್ಬರಿಗೆ ವಂಚಿಸಲಾಗಿದೆ. ಎಟಿಎಂ ಕಾರ್ಡ್ ಅದಲು ಬದಲಾಗಿ 20 ನಿಮಿಷದ ಒಳಗೆ 40 ಸಾವಿರ ರೂ. ಹಣ ಡ್ರಾ ಮಾಡಿ ವಂಚಿಸಿರುವ ಘಟನೆ ನಡೆದಿದೆ. ಹಾರ್ನಳ್ಳಿ ಗ್ರಾಮದ ದೇವಪ್ಪ, ಆಯನೂರಿನ ಬ್ಯಾಂಕ್ ಒಂದರ ಎಟಿಎಂ ಸೆಂಟರ್ನಲ್ಲಿ ಹಣ ಬಿಡಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಅಪರಿಚಿತರು ದೇವಪ್ಪ ಅವರಿಗೆ ಹಣ…