ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ….

Read More

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ…

Read More

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…

Read More

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ ಹೊಸನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ ಆಗ್ರಹಿಸಿದರು. ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ…

Read More