
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…