Headlines

ಖಾಸಗಿ ಶಾಲೆಗಳ ವ್ಯಾಮೋಹ ತ್ಯಜಿಸಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ – ಶಾಸಕ ಆರಗ ಜ್ಞಾನೇಂದ್ರ

Parents, who understand the importance of education, are placing more faith in government schools. He said that teachers and parents bear equal responsibility in shaping the future of their children and should provide opportunities for sports and cultural activities along with academic studies. ಖಾಸಗಿ ಶಾಲೆಗಳ ವ್ಯಾಮೋಹ ತ್ಯಜಿಸಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ – ಶಾಸಕ ಆರಗ ಜ್ಞಾನೇಂದ್ರ…

Read More

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ | ಹಿಂಡ್ಲೆಮನೆ ಶಾಲಾ ಸುವರ್ಣ ಮಹೋತ್ಸವ ಸಂಭ್ರಮ ರಿಪ್ಪನ್‌ಪೇಟೆ ; ಮಕ್ಕಳ ಮನಸ್ಥಿತಿಯರಿತು ಶಿಕ್ಷಕ, ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಶಿಕ್ಷಕರದಾಗಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ…

Read More

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ The deceased has been identified as Puttaswamy (52). He was electrocuted and died on the spot when the doti he was using while harvesting the last of the areca nuts in an acquaintance’s areca nut plantation accidentally touched an electric wire. ಶಿವಮೊಗ್ಗ : ಅಡಿಕೆ ತೋಟದಲ್ಲಿ…

Read More

ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ

Recruitment process for 35,000 teachers begins in the upcoming academic year: Minister Madhu Bangarappa ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ Recruitment process for 35,000 teachers begins in the upcoming academic year: Minister Madhu Bangarappa ರಿಪ್ಪನ್‌ಪೇಟೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಈ ಸೌಲಭ್ಯಗಳ ಸದುಪಯೋಗ ಪಡೆದು ವಿದ್ಯಾರ್ಥಿಗಳು…

Read More

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…

Read More

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ 

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ  ರಿಪ್ಪನ್ ಪೇಟೆ : ಕಳೆದ 28 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ…

Read More

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮೆಸ್ಕಾಂ ಕಾರ‍್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ,ಹೊಸನಗರಕ್ಕೆ…

Read More

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ….

Read More

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ…

Read More

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…

Read More