Headlines

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ  ಸಭಾ ಸದಸ್ಯ ಟಿಪ್​…

Read More

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…

Read More

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌  ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ…

Read More
Exit mobile version