
ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ
SHIVAMOGGA | ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂದಿನ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಲ್ಲಿನ ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ರಂಜಾನ್ ಪ್ರಾರ್ಥನೆ ನಂತರ ವಿವಾದಿತ ಮೈದಾನಕ್ಕೆ ಬೇಲಿ ಹಾಕಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬೇಲಿ ಹಾಕಿದ್ದು ಯಾರು ಎಂದು ಬೇಲಿ…