ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ ಶಿವಮೊಗ್ಗ:  ಜಿಲ್ಲೆಯ  ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದಷ್ಟೆ ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಆರೋಪವೋಂದು ಉಡುಪಿಯಲ್ಲಿ ಕೇಳಿಬಂದಿದೆ. ಪ್ರಕರಣದಲ್ಲಿ ಲಾಡ್ಜ್‌ವೊಂದರಿಂದ ಬಂಧಿಯಾಗಿದ್ದ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಉಡುಪಿಯ ಕಿನ್ನಿಮುಲ್ಕಿ ಎಂಬಲ್ಲಿ ಲಾಡ್ಜ್‌ವೊಂದರಲ್ಲಿಯಲ್ಲಿ ಮಹಿಳೆಯೊಬ್ಬಳನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿತ್ತು. ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಮೂಲದ ಮಹಿಳೆಯನ್ನು, ಕೆಲಸ ಕೊಡಿಸುವ ನೆಪದಲ್ಲಿ ಇಲ್ಲಿಕೆ ಕರೆತಂದಿದ್ದ ವ್ಯಕ್ತಿಯು ಆಕೆಯನ್ನ ವೇಶ್ಯಾವಾಟಿಕೆಗೆ ತ‍ಳ್ಳಲು ಮುಂದಾಗಿದ್ದ. ಈ…

Read More

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ ಉಡುಪಿ : ಕಳೆದ ಆರು ವರ್ಷಗಳಿಂದ ಪ್ರತ್ಯೇಕವಾಗಿದ್ದ ದಂಪತಿಗಳನ್ನು ಉಡುಪಿಯ ಕೌಟುಂಬಿಕ ನ್ಯಾಯಾಲಯ ಒಂದುಗೂಡಿಸಿ ಪರಸ್ಪರ ಮಾಲಾರ್ಪಣೆ ಮಾಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಕ್ಷಣ ಶನಿವಾರ ನಡೆದ ರಾಷ್ಟ್ರಿಯ ಲೋಕ ಅದಾಲತ್‍ನಲ್ಲಿ ಸಾಕ್ಷಿಯಾಯಿತು. ಪ್ರಕರಣದ ಹಿನ್ನಲೆ: ಸೊರಬದ ರಾಘವೇಂದ್ರ ಆಚಾರ್ಯರವರು ಮಂದಾರ್ತಿ ಮುದ್ದುಮನೆಯ ಮಾಲತಿಯವರೊಂದಿಗೆ 2018 ನೇ ಏಪ್ರಿಲ್‍ನಲ್ಲಿ ಯಡ್ತಾಡಿಯ ಚಾಮುಂಡೇಶ್ವರಿ ಸಭಾ ಭವನದಲ್ಲಿ ವಿವಾಹ ಆಗಿದ್ದರು. ಮದುವೆ ಆದ ಸ್ವಲ್ಪ ಸಮಯದ ನಂತರ…

Read More

ಪ್ರಿಯಕರನ ಜೊತೆ ಸೇರಿ ಪತಿಯ ಕಥೆ ಮುಗಿಸಿದ ರೀಲ್ಸ್ ರಾಣಿ!

ಪ್ರಿಯಕರನ ಜೊತೆ ಸೇರಿ ಗಂಡನ ಕಥೆ ಮುಗಿಸಿದ ರೀಲ್ಸ್ ರಾಣಿ! ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ್ದಾಳೆ.ಪತ್ನಿ ಪ್ರತಿಮಾ ಪತಿ 44 ವರ್ಷದ ಬಾಲಕೃಷ್ಣ ಪೂಜಾರಿಗೆ ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಈ ಸಂಬಂದ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಳೆದ 25 ದಿನಗಳಿಂದ ಬಾಲಕೃಷ್ಣ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿದ್ದರು….

Read More