Headlines

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ ಸಿದ್ದಾಪುರ:  ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ  ಭಕ್ತರ ಮೇಲೆ  ಕಾರು ಹರಿದ ಪರಿಣಾಮ   ಓರ್ವ ಯುವತಿ ಸಾವಿಗೀಡಾಗಿ  08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ  ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ. ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ….

Read More

ಗಂಟಲಲ್ಲಿ‌ ಬಲೂನ್ ಸಿಲುಕಿ ಬಾಲಕ ಸಾವು

ಬಲೂನ್ ಗಂಟಲಲ್ಲಿ‌ ಸಿಲುಕಿ ಬಾಲಕ ಸಾವು ಶಿರಸಿ : ಬಲೂನ್‌ ಊದುತ್ತಿದ್ದ ವೇಳೇ ಆಕಸ್ಮಿಕವಾಗಿ ಅದು ಗಂಟಲಲ್ಲಿ ಸಿಲುಕಿ ಉಸಿರುಟ್ಟಿ ಬಾಲಕನೊಬ್ಬ ಸಾವನ್ನಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ನವೀನ್‌ ನಾರಾಯಣ್‌ (13)  ಮೃತ ದುರ್ದೈವಿ. ಬಲೂನ್‌ ಗೆ ಗಾಳಿ ತುಂಬಿ ಆಟವಾಡುತ್ತಿದ್ದ.  ಬಲೂನ್‌ ಗೆ ಗಾಳಿ ತುಂಬುವಾಗ ಉಸಿರು ಎಳೆದುಕೊಳ್ಳುವ ಸಂದರ್ಭದಲ್ಲಿ ಬಲೂನ್‌ ಬಾಯಿಯ ಒಳಗೆ ಹೋಗಿ, ಗಂಟಲಿಗೆ ಸಿಕ್ಕಿಕೊಂಡಿದೆ. ಇದರಿಂದಾಗಿ ಆತನಿಗೆ ಉಸಿರಾಡಲು ಕಷ್ಟವಾಗಿ, ಅಲ್ಲಿಯೆ ಕುಸಿದು…

Read More