ಬಂಕಾಪುರ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ

ಬಂಕಾಪುರ್ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದ ಬಂಕಾಪುರ ಪುನರುತ್ಥಾನ ಹೋರಾಟ ಸಮಿತಿ ಇಂದ ಕಪ್ಪು ಬಟ್ಟೆ ಪ್ರದರ್ಶನವನ್ನು ಮಾಡಿದರು. ಉಪಚುನಾವಣೆ ಪ್ರಕ್ರಿಯೆ ಚೂರುಕುಗೊಂಡಂತೆ ಇತ್ತ ಬಂಕಾಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂಬ ಒತ್ತಾಯಕ್ಕೆ ಇಂದು ಮಧ್ಯಾಹ್ನ ನಡೆದ ತಾಲೂಕು ಪುನರುತ್ಥಾನ ಸಮಿತಿ ಸಭೆಯಲ್ಲಿ ಒಮ್ಮತ ವ್ಯಕ್ತಪಡಿಸಿದರು. ತಾಲೂಕು ರಚನೆ ಘೋಷಣೆ ಮಾಡದಿದ್ದರೆ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ಕಪ್ಪು ಬಟ್ಟೆ ಪ್ರದರ್ಶನ…

Read More

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಹ್ಲಾದ್ ಜೋಷಿ

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಲ್ಹಾದ್ ಜೋಷಿ ಹಾವೇರಿ ಶಿಗ್ಗಾವಿ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಭಾರತ ಮಾತೆಗೆ ಜೈ ಎಂದರೆ ಜೈಲಿಗೆ ಹಾಕುತ್ತಾರೆ. ಪಾಕಿಸ್ತಾನವನ್ನು ನಾಯಿ ಕುನ್ನಿಯಂತೆ ಕೂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿದರು. ಅವರು ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ರೋಡ್ ಶೊನಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೊಡ್ಡ ಬದಲಾವಣೆ ಆಗುತ್ತಿದೆ. ನಿಮ್ಮ ಬೆಳೆಗಳಿಗೆ ಬೆಲೆ ಹೆಚ್ಚಿಸುವ ಕೆಲಸ…

Read More

ಸಿಎಂ ಸಿದ್ದರಾಮಯ್ಯ ಮನವೊಲಿಕೆಗೂ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ!

ಸಿಎಂ ಮನವೊಲಿಕೆಗೆ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ! ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದರೊಂದಿಗೆ ಪ್ರಚಾರ ಆರಂಭಿಸಿವೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ (Shiggaon) ಕಾಂಗ್ರೆಸ್ (Congress) ವಿರುದ್ಧ ಬಂಡೆದ್ದ ಅಜ್ಜಂಪೀರ್ ಖಾದ್ರಿ ಕೊನೆ ಗಳಿಗೆಯಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಯಶಸ್ವಿಯಾಗಿದ್ದಾರೆ ಎಂದು…

Read More