ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್ ಮುಖ್ಯ ವಾಹಿನಿಗೆ ಮಹಿಳೆಯರು ಬರಬೇಕು ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತಮ್ಮದೇ ಆದಾ ಕೊಡುಗೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಡಿ ಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್ ಅವರು ಕರೆ ನೀಡಿದರು. ಅವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಿ ಮಹಿಳೆಯರ ಏಳಿಗೆಗೆ…

Read More