Headlines

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More