RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಬಡ ಮಹಿಳೆಗೆ ಕರ್ನಾಟಕ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಬಹುಮಾನ ಹಸ್ತಾಂತರಿಸಿದರು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ರಾಜ್ಯೋತ್ಸವ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯ ವಿಜೇತರನ್ನು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಲಕ್ಕಿ ಡ್ರಾ ದಲ್ಲಿ 265 ವಿಜೇತ ಸಂಖ್ಯೆಯಾಗಿದ್ದು ಎಲೆಕ್ಟ್ರಿಕ್ ಸ್ಕೂಟಿಯ  ವಿಜೇತರಾಗಿ ತೀರ್ಥಹಳ್ಳಿ ರಸ್ತೆಯ ಗ್ರಾಮ ಪಂಚಾಯತಿ ಬಡಾವಣೆಯ ನಿವಾಸಿ ರಾಣಿ ಕೋಂ ರಾಮಚಂದ್ರ ಎಂಬುವವರು ಆಯ್ಕೆಯಾಗಿದ್ದಾರೆ. ಈ…

Read More

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ ರಿಪ್ಪನ್‌ಪೇಟೆ;-ಪಾಶ್ವಿಮಾತ್ಯ  ಭಾಷೆಯ ಬಳಕೆಯಿಂದಾಗಿ ನಮ್ಮ ಮಾತೃಭಾಷೆ ಬಗ್ಗೆ ಕೀಳು ಭಾವನೆಯಲ್ಲಿಕಾಣುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ನಮ್ಮ ಮನೆಯಲ್ಲಿ ಮೊದಲ ಭಾಷೆಯಾಗಿಕನ್ನಡವೇಅಗಿದೆ ಮಗು ಅಮ್ಮಎಂದುಕರೆಯುವುದರಿಂದ ಆರಂಭವಾಗುವ ಭಾಷೆಯೆಕನ್ನಡಆದನ್ನು ಉಳಿಸಿ ಬೆಳಸುವ ಮೂಲಕ ಮಾತೃಭಾಷೆಯನ್ನು ಪ್ರೋತ್ಸಾಹಿಸುವಂತಾಗ ಬೇಕು ಎಂದು ಶಿವಮೊಗ್ಗ ಉಪನ್ಯಾಸಕಿ ವಾಣಿ ಭಂಡಾರಿ ಹೇಳಿದರು. ಇಲ್ಲಿನಕಲಾಕೌಸ್ತುಭಕನ್ನಡ ಸಂಘದ ವಾರ್ಷೀಕೋತ್ಸವ ಮತ್ತು ೬೯ ನೇ ಕನ್ನಡರಾಜ್ಯೋತ್ಸವಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿಉಪನ್ಯಾಸ ನೀಡಿ ಮಾತನಾಡಿ ಕನ್ನಡ ನವಂಬರ್ ತಿಂಗಳಿಗೆ…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

ರಿಪ್ಪನ್‌ಪೇಟೆ | ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಗುರುವಾರ  ಆಯೋಜಿಸಿದ್ದ  ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು. ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಫ಼್ರೋಜ್ ಚಾಲನೆ…

Read More

RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ

RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ಕಲಾಕೌಸ್ತುಭ ಕನ್ನಡ ಸಂಘದ 39 ನೇ ವರ್ಷದ ವಾರ್ಷಿಕೋತ್ಸವ ಮತ್ತು 69 ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ನವಂಬರ್ 28 ಮತ್ತು 29 ರಂದು ಎರಡು ದಿನಗಳ ಕಾಲ ಏರ್ಪಡಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ. 28 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಕನ್ನಡ ಭುವನೇಶ್ವರ…

Read More