Headlines

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ! ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ…

Read More

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…

Read More

ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ – ಶಾಸಕರಿಂದ ಅಭಿನಂದನೆ

ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ – ಶಾಸಕರಿಂದ ಅಭಿನಂದನೆ ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಿಪ್ಪನ್‌ಪೇಟೆ ಸಮೀಪದ ಮಳವಳ್ಳಿ ಗ್ರಾಮದ ವಿಜಯ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಆನ್ಲೈನ್ ನಲ್ಲಿ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜಯ್ ಮಳವಳ್ಳಿ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಸ್ವಗೃಹದಲ್ಲಿ ಅಭಿನಂದಿಸಿ ಶುಭಾಶಯ ಕೋರಿದರು. ಈ ಸಂಧರ್ಭದಲ್ಲಿ ಪಕ್ಷದ ಮುಖಂಡರು…

Read More

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ ಶಿವಮೊಗ್ಗ:  ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ,  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…

Read More

ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ

ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬ ಫೆಬ್ರವರಿ 22 ರಂದು ಆಚರಿಸುತಿದ್ದು ಈ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು  ಮಾನವೀಯ ಕೆಲಸವೊಂದನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಹೌದು ಹೊಸನಗರ ತಾಲೂಕಿನ ನಿಟ್ಟೂರು ಭಾಗದ ಬಡ ಬ್ರಾಹ್ಮಣ ಜನಾಂಗದ ದಂಪತಿಗಳಿಬ್ಬರು ನೆರೆ ಹಾವಳಿಯಿಂದ ತಮ್ಮ ಮನೆ ಶಿಥಿಲಾವಸ್ಥೆಗೆ ತಲುಪಿತ್ತು ಸರ್ಕಾರದ…

Read More

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ ಶಿವಮೊಗ್ಗ:  ಬಿ.ಆರ್.ಅಂಬೇಡ್ಕರ್  ಜಗತ್ತು ಕಂಡ ಅಪ್ರತಿಮ ಹೋರಾಟಗಾರರು, ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿತುಕೊಳ್ಳದ ಅಮಿತ್‌ ಶಾ  ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಆರ್ ಪ್ರಸನ್ನಕುಮಾರ್ ಹೇಳಿದರು. ಒಬ್ಬ ಜನಪ್ರತಿನಿಧಿಯಾಗಿ ಅಂಬೇಡ್ಕರ್‌ರವರಂತಹವರ ಮಹಾನ್ ನಾಯಕರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಸಂಸತ್ತಿನಲ್ಲೇ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್,…

Read More