![ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ](https://postmannewskannada.com/wp-content/uploads/2025/02/JPEG_20250207_210715_3641453514278191278-600x400.jpg)
ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ
ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…