ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….

Read More

Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ನಿಟ್ಟೂರು – ಹುಗುಡಿ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಹುಗುಡಿ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ…

Read More

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read More