
ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು
ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂ. 52/2 ರಲ್ಲಿ ರಾಮಪ್ಪ ಬಿನ್ ಮರಿಯಪ್ಪ ಅವರ ಅಡಿಕೆ ತೋಟದ ಹೊಂಡದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆಯಾಗಿದ್ದು, ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಸೋಮವಾರ ಬೆಳಿಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಹೊರಬಿದ್ದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ…