ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ  ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು.  ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್​ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ  ಅವರ ನೇತೃತ್ವದಲ್ಲಿ…

Read More

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮನೆಯೊಂದರಲ್ಲಿಟ್ಟಿದ್ದ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಮನೆಯ ಟ್ರಂಕ್‌ನಲ್ಲಿದ್ದ ಹಾವನ್ನು ಕಂಡು ಗಾಬರಿಯಾದ ಮನೆಯವರು ಆ ಬಳಿಕ ಉರಗ ಸಂರಕ್ಷಕರ ಮೂಲಕ ಸರ್ಪವನ್ನು ಸುರಕ್ಷಿತವಾಗಿ ಹಿಡಿಸಿದ್ದಾರೆ.. ತೀರ್ಥಹಳ್ಳಿಯ ಊಂಟೂರುಕಟ್ಟೆ ಸಮೀಪದ ಕಟ್ಟೆಕೊಪ್ಪದ ಬಳಿ ಇರುವ ಮುನಿಯಮ್ಮ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಮನೆಯಲ್ಲಿದ್ದ ಟ್ರಂಕ್‌ನಲ್ಲಿ ಕಳೆದ ಭಾನುವಾರ ರಾತ್ರಿ…

Read More

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More