Headlines

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read More

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡವಾಗಿ ಭಾರತಕ್ಕೆ ಕೀರ್ತಿ ತಂದ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಭಾಗಿಯಾಗಿದ್ದರು. ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದುಕೊಟ್ಟ ಈ ಸಾಧನೆಯನ್ನು ಗುರುತಿಸಿ ಹೊಸನಗರ ತಾಲ್ಲೂಕು ತಹಶೀಲ್ದಾರ್ ಭರತ್ ರಾಜ್ ಅವರು ತಾಲ್ಲೂಕು ಆಡಳಿತದ ಪರವಾಗಿ ಕಾವ್ಯಾ ಅವರನ್ನು ಅವರ ಸ್ವಗೃಹವಾದ ಬರುವೆ ಗ್ರಾಮಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್‌ಷಿಪ್…

Read More

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ | ರಿಪ್ಪನ್ ಪೇಟೆಯ ಕಾವ್ಯಾ ಸೇರಿದಂತೆ ಕರ್ನಾಟಕದ ಮೂರು ಕ್ರೀಡಾಪಟುಗಳಿಗೆ ಬಹುಮಾನದ ಜತೆ ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ ವಿಶ್ವಕಪ್ ಜಯಿಸಿದ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿ ಅಭಿನಂದಿಸಿದ್ದಾರೆ. ತಂಡದಲ್ಲಿರುವ ಕರ್ನಾಟಕದ ಆಟಗಾರ್ತಿಯರ ಸಾಧನೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿ, ಅವರಿಗೆ ತಲಾ ₹10 ಲಕ್ಷ ನಗದು ಬಹುಮಾನ ಹಾಗೂ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದರು. ಕಾವೇರಿ ನಿವಾಸದಲ್ಲಿ…

Read More