ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕುಂಸಿ ಗ್ರಾಮದ ಎಕೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಮಚ್ಚು ಬೀಸಿ ಕೊಲೆ ಮಾಡಿದ್ದ ಆರೋಪಿಗಳನ್ನ‌ ಕುಂಸಿ ಪೊಲೀಸರು ಬಂಧಿಸಿದ್ದಾರೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಎಕೆ ಕಾಲೋನಿಯಲ್ಲಿ ಶನಿವಾರ ಜೂ.29 ರಂದು ವಾಸು ಯಾನೆ ವಸಂತನ ಕೊಲೆಯಾಗಿತ್ತು.ಈ ಪ್ರಕರಣದ ಆರೋಪಿಗಳಾ ಹರೀಶ…

Read More

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ  ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ. ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ. ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ.  24ರಿಂದ 23.08.2025…

Read More