ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕುಂಸಿ ಗ್ರಾಮದ ಎಕೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಮಚ್ಚು ಬೀಸಿ ಕೊಲೆ ಮಾಡಿದ್ದ ಆರೋಪಿಗಳನ್ನ‌ ಕುಂಸಿ ಪೊಲೀಸರು ಬಂಧಿಸಿದ್ದಾರೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಎಕೆ ಕಾಲೋನಿಯಲ್ಲಿ ಶನಿವಾರ ಜೂ.29 ರಂದು ವಾಸು ಯಾನೆ ವಸಂತನ ಕೊಲೆಯಾಗಿತ್ತು.ಈ ಪ್ರಕರಣದ ಆರೋಪಿಗಳಾ ಹರೀಶ…

Read More