Headlines

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು! ಕುವೆಂಪು ವಿವಿ ಘಟಿಕೋತ್ಸವ: ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ Aishwarya E M from Hosanagara secured the 1st rank and 4 gold medals in M.Sc Botany at the Kuvempu University Convocation. Read about her inspiring journey. ​ಹೊಸನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ಮತ್ತು ಸೂಕ್ತ ವಾತಾವರಣ ಸಿಕರೆ ಯಾವುದೇ ಉನ್ನತ…

Read More

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರದ ಸಿಂಧು ಕೆ.ಟಿ ಕುವೆಂಪು ವಿಶ್ವವಿದ್ಯಾನಿಲಯದ ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್‌ ನೊಂದಿಗೆ ಮೂರು ಚಿನ್ನದ ಪದಕ ಪಡೆಯುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ. ಹೆದ್ದಾರಿಪುರ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ತಾಯಿ ದೇವಮ್ಮ ಮತ್ತು ತಿಮ್ಮಪ್ಪ ಗೌಡ ಅವರ ಪುತ್ರಿಯಾದ ಸಿಂಧು ಕೆ.ಟಿ ಅವರು, ಹೆದ್ದಾರಿಪುರದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದು,…

Read More