Ripponpete|ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ

ರಿಪ್ಪನ್‌ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು…

Read More

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಒಂದಿಲ್ಲೊಂದು ಸುದ್ದಿಯಿಂದ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವುದು ತಿಳಿದಿರುವ ಸಂಗತಿಯಾಗಿದೆ ಇದೀಗ ಈ ಪುಟ್ಟ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ ಕ್ರೂರ ಸ್ವಭಾವದ ವ್ಯಕ್ತಿಯೊಬ್ಬರ ಮೇಲೆ…

Read More

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ – ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಎರಡು ಕೆರೆಗಳ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಶಂಕುಸ್ಥಾಪನೆ ನೆರವೇರಿಸಿದರು. ಕೆಂಚನಾಲ ಗ್ರಾಮ ಪಂಚಾಯತ್ ಕೆಂಚನಾಲ ಈರಣ್ಣನ ಕೆರೆ ಹಾಗೂ ಮಸರೂರು ವಡ್ಡಿನ ಕೆರೆ ಏರಿ ಮೇಲೆ ರಸ್ತೆ ಸುರಕ್ಷತಾ ಕಾಮಗಾರಿಗೆ (ರೋಡ್ ಸೇಫ್ಟಿ ಕ್ರಾಶ್ ಬ್ಯಾರಿಯರ್ ) ಹೊಸನಗರ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ಮೊತ್ತ 25 ಲಕ್ಷ…

Read More

ಅಪಘಾತ ತಡೆ ಅಭಿಯಾನ – ಕೆಂಚನಾಳದಲ್ಲಿ ರಿಪ್ಪನ್‌ಪೇಟೆ ಪೊಲೀಸರ ಕಾರ್ಯಾಚರಣೆ

ಬೆಳಗ್ಗೆ ಬೆಳಗ್ಗೆ ಇದ್ದಿದ್‌ ತಿಂದ್ಕೊಂಡ್‌ ಕೆಲಸಕ್ಕೆ ಹೋಗೋ ಟೈಂನಲ್ಲಿ ಪೊಲೀಸ್‌ ಜೀಪ್‌ ಸೀದಾ ಊರೊಳಗೆ ಬರ್ತಿದ್ದರೇ, ಎಂತಾಯ್ತೋ ಏನೋ? ಏನ್‌ ಕಥೆಯೋ ಏನೋ? ಇದೆಲ್ಲಿ ಬೇಡದಿರೋ ವ್ಯಾಪಾರ ಅಂತಾ ಅನ್ನಿಸದೇ ಇರದು. ಇಂದು ರಿಪ್ಪನ್‌ ಪೇಟೆ ಪೊಲೀಸರು ಕೆಂಚನಾಳ ಗ್ರಾಮಕ್ಕೆ ಎಂಟ್ರಿ ಕೊಟ್ಟಾಗ ಅಲ್ಲಿದ್ದವರಿಗೂ ಹಾಗೆ ಅನ್ನಿಸಿತ್ತೇನೋ? ಆದರೆ ಪೊಲೀಸರು ಬೇರೆಯದ್ದೆ ಕಾರಣಕ್ಕೆ ಅಲ್ಲಿಗೆ ಹೋಗಿದ್ದರು. ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಇಂದು ಕೆಂಚನಾಳ ಗ್ರಾಪಂ ವ್ಯಾಪ್ತಿಯ ಹಳ್ಳಿ ಹಳ್ಳಿಗಳಿಗೆ ತೆರಳಿ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಗಳಿಗೆ…

Read More

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ನ ಕೆಂಚನಾಲ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಕ್ಷೇತ್ರದ ಸದಸ್ಯರಾಗಿದ್ದ ಲಕ್ಷ್ಮಮ್ಮ ನಿಧನರಾದ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ನಿರ್ದೇಶಕರಾದ ಸಚಿನ್…

Read More

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ…

Read More

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಶುಕ್ರವಾರದಂದು ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಹಸುವಿನ ತಲೆಯನ್ನು ಕೆರೆಯ ಬಳಿಯಲ್ಲಿ ಎಸೆದು ಹೋಗಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಗಸ್ತು ತಿರುಗುತಿದ್ದ ಸಂಧರ್ಭದಲ್ಲಿ ಗಸ್ತು ತಿರುಗುತಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಯಾರೋ ಅಪರಿಚಿತರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸುವನ್ನು ಕಡಿದು ಕೆರೆಯ…

Read More