Headlines

RIPPONPETE | ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ

ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ – ಕೋಮು ಸೂಕ್ಷ್ಮತೆಯಿಂದ ಸೌಹಾರ್ದದ ಹಳ್ಳಿಯತ್ತ ಕೆಂಚನಾಲ ಕೆಂಚನಾಲ… ಸಾಮಾನ್ಯವಾಗಿ ಜನರು ಈ ಗ್ರಾಮದ ಹೆಸರನ್ನು ಕೇಳಿದರೆ, “ಅದು ಕೋಮು ಸೂಕ್ಷ್ಮ ಪ್ರದೇಶ” ಎಂಬ ಕಲ್ಪನೆ ತಕ್ಷಣ ಮೂಡುತ್ತಿತ್ತು. ಆದರೆ ಈ ಬಾರಿಯ ಗಣೇಶೋತ್ಸವವೇ ಒಂದು ಹೊಸ ಇತಿಹಾಸ ಬರೆದಿತು. ಹಬ್ಬ ಎಂದರೆ ಕೆಲವೊಮ್ಮೆ ಜಗಳ, ಅಸಮಾಧಾನ, ಭಿನ್ನಾಭಿಪ್ರಾಯಗಳು ಹೆಚ್ಚುತ್ತವೆ ಎನ್ನುವ ತಪ್ಪು ಕಲ್ಪನೆಗೆ, ಈ ಗ್ರಾಮದ ಜನರು ಅತ್ಯಂತ ನಿಜವಾದ ಉತ್ತರ ನೀಡಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ…

Read More

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕುರಿಯ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಹಾನಿಯಾಗಿತ್ತು ಮತ್ತು ಚಂದಳ್ಳಿ ,ಬಾಳೂರು ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಪ್ರಸ್ತುತ ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವಾನ…

Read More

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ ರಿಪ್ಪನ್ ಪೇಟೆ:ಈ ಬಾರಿಯ ಮಳೆಗಾಲದ ಕೆಂಚನಾಲ ಮಾರಿಕಾಂಬ ಜಾತ್ರೆ ಭಕ್ತಸಾಗರದೊಂದಿಗೆ ಅತ್ಯಂತ ಭಕ್ತಿ ಭಾವಪೂರ್ಣವಾಗಿ ನಡೆಯಿತು. ಮಂಗಳವಾರ ನಡೆದ ಈ ಜಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಹ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ವರ್ಷಕ್ಕೆ ಎರಡು ಬಾರಿ ನಡೆಯುವ ಈ ಜಾತ್ರೆ — ಮಳೆಗಾಲದಲ್ಲಿ ಮಂಗಳವಾರ ಮತ್ತು ಬೇಸಿಗೆಯಲ್ಲಿ ಬುಧವಾರ — ಕೆಂಚನಾಲ ಗ್ರಾಮದಲ್ಲಿ ನಡೆಯುವ ಈ ಜಾತ್ರೆ  ಜನಜೀವನದ ಒಂದು ಮೂಲಭೂತ…

Read More

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಗ್ರಾಪಂ ಅಧ್ಯಕ್ಷರಾಗಿದ್ದ ಉಬೇದುಲ್ಲಾ ಷರೀಫ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…

Read More

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್…

Read More

Ripponpete|ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ

ರಿಪ್ಪನ್‌ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು…

Read More

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಒಂದಿಲ್ಲೊಂದು ಸುದ್ದಿಯಿಂದ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವುದು ತಿಳಿದಿರುವ ಸಂಗತಿಯಾಗಿದೆ ಇದೀಗ ಈ ಪುಟ್ಟ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ ಕ್ರೂರ ಸ್ವಭಾವದ ವ್ಯಕ್ತಿಯೊಬ್ಬರ ಮೇಲೆ…

Read More

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ – ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಎರಡು ಕೆರೆಗಳ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಶಂಕುಸ್ಥಾಪನೆ ನೆರವೇರಿಸಿದರು. ಕೆಂಚನಾಲ ಗ್ರಾಮ ಪಂಚಾಯತ್ ಕೆಂಚನಾಲ ಈರಣ್ಣನ ಕೆರೆ ಹಾಗೂ ಮಸರೂರು ವಡ್ಡಿನ ಕೆರೆ ಏರಿ ಮೇಲೆ ರಸ್ತೆ ಸುರಕ್ಷತಾ ಕಾಮಗಾರಿಗೆ (ರೋಡ್ ಸೇಫ್ಟಿ ಕ್ರಾಶ್ ಬ್ಯಾರಿಯರ್ ) ಹೊಸನಗರ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ಮೊತ್ತ 25 ಲಕ್ಷ…

Read More

ಅಪಘಾತ ತಡೆ ಅಭಿಯಾನ – ಕೆಂಚನಾಳದಲ್ಲಿ ರಿಪ್ಪನ್‌ಪೇಟೆ ಪೊಲೀಸರ ಕಾರ್ಯಾಚರಣೆ

ಬೆಳಗ್ಗೆ ಬೆಳಗ್ಗೆ ಇದ್ದಿದ್‌ ತಿಂದ್ಕೊಂಡ್‌ ಕೆಲಸಕ್ಕೆ ಹೋಗೋ ಟೈಂನಲ್ಲಿ ಪೊಲೀಸ್‌ ಜೀಪ್‌ ಸೀದಾ ಊರೊಳಗೆ ಬರ್ತಿದ್ದರೇ, ಎಂತಾಯ್ತೋ ಏನೋ? ಏನ್‌ ಕಥೆಯೋ ಏನೋ? ಇದೆಲ್ಲಿ ಬೇಡದಿರೋ ವ್ಯಾಪಾರ ಅಂತಾ ಅನ್ನಿಸದೇ ಇರದು. ಇಂದು ರಿಪ್ಪನ್‌ ಪೇಟೆ ಪೊಲೀಸರು ಕೆಂಚನಾಳ ಗ್ರಾಮಕ್ಕೆ ಎಂಟ್ರಿ ಕೊಟ್ಟಾಗ ಅಲ್ಲಿದ್ದವರಿಗೂ ಹಾಗೆ ಅನ್ನಿಸಿತ್ತೇನೋ? ಆದರೆ ಪೊಲೀಸರು ಬೇರೆಯದ್ದೆ ಕಾರಣಕ್ಕೆ ಅಲ್ಲಿಗೆ ಹೋಗಿದ್ದರು. ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಇಂದು ಕೆಂಚನಾಳ ಗ್ರಾಪಂ ವ್ಯಾಪ್ತಿಯ ಹಳ್ಳಿ ಹಳ್ಳಿಗಳಿಗೆ ತೆರಳಿ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಗಳಿಗೆ…

Read More
Exit mobile version