ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ  ಬಾವಿಗೆ ಬಿದ್ದಿದ್ದ  ಹಸುವನ್ನು  ಮೇಲೆತ್ತಲು ಇಳಿದಿದ್ದ ವ್ಯಕ್ತಿ ‌ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕೂಲಿ ಕಾರ್ಮಿಕ, ಕೇರಳದ ಸತೀಶ (45) ಮೃತಪಟ್ಟವನು. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆಇಳಿದಿದ್ದಾಗ ಈ ದುರ್ಘಟನೆ ನಡೆದಿದೆ. ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ…

Read More

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ…

Read More

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ?

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ? ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಕಿವಿಚೈನ್‌ ಮಾಯಾ ಮಾಡಿತಾ ಬ್ಯಾಂಕ್‌ | ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದೇನು..!!? ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ…

Read More

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ ತೀರ್ಥಹಳ್ಳಿ :ತಾಲೂಕಿನ ಕೋಣಂದೂರು ಸುತ್ತಮುತ್ತ ಕಳ್ಳತನ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಮಲೆನಾಡಿಗರಲ್ಲಿ ಆತಂಕ ಮನೆ ಮಾಡಿದೆ.ಕೋಣಂದೂರು ಸಮೀಪದ ಗುಡ್ಡೆಕೊಪ್ಪದಲ್ಲಿ ಶುಕ್ರವಾರ ಮಧ್ಯಾಹ್ನ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬೆಲೆಬಾಳುವ ವಸ್ತುಗಳು ಸಿಕ್ಕಿಲ್ಲದಿರುವುದರಿಂದ ವಸ್ತುಗಳನ್ನು ಪುಡಿ ಪುಡಿ ಮಾಡಿ ಹಿಂಭಾಗದ ಬಾಗಿಲಿನಿಂದ ಹೊರ ಹೋಗಿದ್ದಾರೆ. ಹಿರೇಸರದ ಮನೆಯೊಂದರಲ್ಲಿದ್ದ 75,000 ನಗದು ಹಾಗೂ ಬಂಗಾರ, ಬೆಳ್ಳಿಯನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಆಲೂರು ಹೊಸಕೊಪ್ಪದ ಉಮಾಮಹೇಶ್ವರ…

Read More

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಸುಮಾರು 540 ಅಡಿ ಆಳದ ಬೋರ್‌ವೆಲ್ ಪೈಪ್‌ಗೆ ಬಿದ್ದಿದ್ದ ಸುಮಾರು ಮೂರು ಅಡಿ ಉದ್ದದ ನಾಗರಹಾವನ್ನು ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ಪ್ರದೇಶದ ಜನನಿಬಿಡ ಮುಖ್ಯ ರಸ್ತೆಯನ್ನು ದಾಟುವ ವೇಳೆ ಹಾವು ಬೋರ್‌ವೆಲ್ ಪೈಪ್‌ಗೆ ಬಿದ್ದಿತ್ತು. ವಾಹನ ದಟ್ಟಣೆ ಮತ್ತು ಜನರಿಂದ ಗಾಬರಿಗೊಂಡು ತರಾತುರಿಯಲ್ಲಿ ರಕ್ಷಣೆ ಪಡೆಯಲು…

Read More

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ ರಿಪ್ಪನ್‌ಪೇಟೆ;-ವೀರಶೈವ ಲಿಂಗಾಯಿತ ಜನಾಂಗದಲ್ಲಿ ಸಾಕಷ್ಟು ಉಪ ಪಂಗಡಗಳಿದ್ದರೂ ಕೂಡಾ ಸಂಘಟಿತರಾಗಿ ಸಮಾಜವನ್ನು ಸರಿದಾರಿಗೆ ತಂದು ನಮ್ಮ ಗುರು ವಿರಕ್ತರಲ್ಲಿನ ಪರಂಪರೆ ಬೇರೆ ಬೇರೆಯಾಗಿದರೂ ಕೂಡಾ ಧರ್ಮ ಭೋಧನೆಯು ಸಮಾಜಕ್ಕೆ ಮಾರ್ಗದರ್ಶನ ಮಾಡುವ ಗುರಿ ಒಂದೇ ಆಗಿರುತ್ತದೆಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಶಿಲಾಮಂಟಪ ಉದ್ಘಾಟನೆ ಕರ್ತೃ ಗದ್ದುಗೆ ಲಿಂಗು ಪ್ರತಿಷ್ಠಾ¥ನೆ ಗುರುನಿವಾಸ ಲೋಕಾರ್ಪಣೆ ಚಂದ್ರಶಾಲೆ ಉದ್ಘಾಟನೆ ಶ್ರೀ ಜಗದ್ಗುರು ಪಂಚಾಚಾರ್ಯ…

Read More

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು ರಿಪ್ಪನ್‌ಪೇಟೆ: ದೇವ ನಿರ್ಮಿತವಾದ ಈ ಪ್ರಪಂಚವನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮಹಿಳೆಯರ ಸಹನೆಯನ್ನು ಸರ್ವರೂ ಗೌರವಿಸಬೇಕೆಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಕೋಣಂದೂರಿನ ಶ್ರೀಶೈಲ ಸೂರ್ಯ ಸಿಂಹಾಸನ ಶಾಖಾ ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಗುರುವಾರ ಆಯೋಜಿಸಲಾಗಿದ್ದ ಇಷ್ಠಲಿಂಗ ಮಹಾಪೂಜೆ ಮತ್ತು 1008 ಮುತ್ತೆದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಚಾಲ£ಯೊಂದಿಗೆ ಆಶೀರ್ವಚನ ನೀಡಿ ಒಂದು ಮನೆಯನ್ನು ಸಂಸ್ಕಾರಯುತವಾಗಿ ರೂಪುಗೊಳಿಸಬೇಕಾದರೆ ಹೆಣ್ಣಿನ ಮಹತ್ವ…

Read More