ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ಜಾವಲಿನ್ ಸ್ಪರ್ಧೆಯಲ್ಲಿ ಈತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಹೆದ್ದಾರಿಪುರದ ಆಶಾ ಮತ್ತು ಈಶ್ವರ್ ದಂಪತಿಗಳ ಪುತ್ರನಾದ ಸಾತ್ವಿಕ್ ಗೌಡ…

Read More

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸುಮಂತ ಎಲ್. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ   ಕ್ರೀಡಾ ಕೂಟದ ಬಾಲಕರ ತಟ್ಟೆ ಎಸೆತ ಸ್ಪರ್ಧೆಯಲ್ಲಿ ಈತ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ…

Read More

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಕ್ರೀಡಾಸಕ್ತಿಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಮೇರಿ ಮಾತಾ ಪ್ರೌಡಶಾಲೆ ಮತ್ತು ಕ್ಷೇತ್ರ ಶಿಕ್ಷಣಾ ಇಲಾಖೆ, ಗ್ರಾಮ ಪಂಚಾಯ್ತಿ…

Read More