ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ  ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ…

Read More

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಚಿಕ್ಕಮಗಳೂರಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಎ.01) ರಾತ್ರಿ ತ್ರಿಬಲ್ ಮರ್ಡರ್ ನಡೆದಿದೆ. ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆಯೊಬ್ಬ ಪತ್ನಿಯ ಮೇಲಿನ ಕೋಪದಿಂದ ತನ್ನ ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಿದ್ದಾನೆ. ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗುವಿನ ಕೊಲೆ ಮಾಡಲಾಗಿದೆ. ಮೃತ ಸಿಂಧು ಗಂಡ…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ ಶಿಕಾರಿಪುರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಇಎನ್‌ ಅಪರಾಧ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಮಲ್ಲಾಪುರ ಗ್ರಾಮದ ನಿವಾಸಿಗಳಾದ ಮೊಹಮ್ಮದ್‌ ಮುಜೀಬ್ (23), ಹಜರತ್ ಉಸ್ಮಾನ್ (26), ಶಿವಮೊಗ್ಗದ ಅಣ್ಣಾನಗರ ನಿವಾಸಿ ಸಲ್ಮಾನ್ ಇ.(28) ಹಾಗೂ ಶಿಕಾರಿಪುರದ ಜಟ್‌ಪಟ್‌ ನಗರದ ಮೊಹಮ್ಮದ್‌ ಕೈಫ್‌ (21) ಬಂಧಿತರು. ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ ನೇತೃತ್ವದ…

Read More

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು ಶಿವಮೊಗ್ಗ :  ಆನಂದಪುರದ ಸಮೀಪದ  ಹೊಸಗುಂದ ಬಳಿ ಭಾನುವಾರ  ರಾತ್ರಿ ಭೀಕರ ಅಪಘಾತ ಸಂಭವಿಸಿ  ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಹೊಸಗುಂದದ ಬಳಿ ತಿರುವಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹೋಗುತ್ತಿದ್ದ ಬೈಕ್‌ ಹಾಗೂ ಒಂದು ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಆಟೋ ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರಿಗೂ…

Read More

SAGARA | ಹೋಳಿ ಆಚರಣೆ ವೇಳೆ ಕಿರಿಕ್  , ಓರ್ವ ಸಾವು : ಇಬ್ಬರ ವಿರುದ್ಧ ಪ್ರಕರಣ

SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ  ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ. ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು. ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು  ಮಾಲತೇಶ ಅವರು…

Read More

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ….

Read More

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!!

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!! ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಘಟನೆ ನಡೆದ…

Read More

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು! ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ…

Read More

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ ಶಿವಮೊಗ್ಗದಿಂದ ಮಂಗಳೂರಿಗೆ ಗುಜರಿ ಸಾಮಾನುಗಳನ್ನು ತರಲು ಹೋಗುತ್ತಿದ್ದ ವಾಹನವೊಂದನ್ನು ಎಸ್ಕೇಪ್ ಮಾಡಿ ಬೇರೆಡೆ ನಿಲ್ಲಿಸಿ ಹೋಗಿರುವ ಘಟನೆ ನಡೆದಿದ್ದು ಒಂದೆಡೆಯಾದರೆ ಆ ವಾಹನದಲ್ಲಿ ಇದ್ದ ಹಣವನ್ನು ಕೇಳಿ ಒಮ್ಮೆಲೇ ಎಲ್ಲರೂ ಬೆಚ್ಚಿ ಬೀಳುವ ಪರಿಸ್ಥಿತಿಗೆ ಬಂದಿರುವ ಘಟನೆ ರಂಜದಕಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಮುಳಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜದಕಟ್ಟೆಯ ಮಸೀದಿ ಬಳಿ ಗೂಡ್ಸ್ ವಾಹನವೊಂದನ್ನು ನಿಲ್ಲಿಸಿ ನಮಾಜ್ ಮಾಡಲು ತೆರಳಿದ್ದಾರೆ. ಆ ವಾಹನದಲ್ಲಿ ಬರೋಬ್ಬರಿ…

Read More

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ ಜನ್ಮದಿನದಂದೇ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ. ಹೌದು ತನ್ನ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಫೈನಲ್ ಇಯರ್ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಹುಟ್ಟುಹಬ್ಬದ ದಿನದಂದೇ ಪುತ್ರನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ಚಿದಾನಂದ ಎಂಬ ವಿದ್ಯಾರ್ಥಿ ಇಂದು…

Read More