
ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು!
ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು! ತೀರ್ಥಹಳ್ಳಿ : ಸಾಲಬಾಧೆಯಿಂದ ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಯುವ ರೈತ ಕೌಶಿಕ್ 30 ವರ್ಷ ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಧರ್ಮಸ್ಥಳ ಸಂಘ, ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ…