
ವಿದ್ಯುತ್ ಶಾಕ್ ನಿಂದ ಬಿಕಾಂ ವಿದ್ಯಾರ್ಥಿ ಸಾವು ಶಂಕೆ – ಕೇಸ್ ದಾಖಲು
ವಿದ್ಯುತ್ ಶಾಕ್ ನಿಂದ ಬಿಕಾಂ ವಿದ್ಯಾರ್ಥಿ ಸಾವು ಶಂಕೆ – ಕೇಸ್ ದಾಖಲು ಹೊಳೆಹೊನ್ನೂರು , ಜ. 6: ಅಡಕೆ ತೋಟದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ ಘಟನೆ, ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಕನಸಿನಕಟ್ಟೆ ಗ್ರಾಮದಲ್ಲಿ ಜ. 5 ರ ಸಂಜೆ ನಡೆದಿದೆ. ದರ್ಶನ್ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಹೊಳೆಹೊನ್ನೂರು ಸರ್ಕಾರಿ ಕಾಲೇಜ್ ನಲ್ಲಿ, ಅಂತಿಮ ವರ್ಷದ ಬಿಕಾಂ ಅಭ್ಯಾಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಭಾನುವಾರ…