ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ  ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…

Read More

ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು ಶಿವಮೊಗ್ಗ: ನಗರದ   ಕಲ್ಲೂರು-ಮಂಡ್ಲಿ ಬಳಿಯ ಬಂಡೆಕಲ್ಲು ಎಂಬಲ್ಲಿ ತುಂಗಾ ಚಾನೆಲ್‌ಗೆ ಕ್ರಿಸ್ಮಸ್ ದಿನದಂದು ಈಜಲು ತೆರಳಿದ್ದ ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಮುಳುಗಿ ಸಾವನ್ನಪ್ಪಿದ್ದು, ಗುರುವಾರ  ಶವ ಪತ್ತೆಯಾಗಿದೆ. ಹಳೆ ಮಂಡ್ಲಿ ನಿವಾಸಿ ಮೋಹಿತ್ (೧೫) ಸ್ನೇಹಿತರೊಂದಿಗೆ ಬುಧವಾರ  ಮಧ್ಯಾಹ್ನ ೩ ಗಂಟೆ ಹೊತ್ತಿಗೆ ಕಲ್ಲೂರು ಮಂಡ್ಲಿ ಬಳಿಯ ಚಾನೆಲ್ ಬಳಿ ಹೋಗಿದ್ದನು. ನೀರು ನೋಡಿ ಈಜಲು ಹೋದ ಬಾಲಕ ನೀರುಪಾಲಾಗಿದ್ದನು.  ಈತನ ಜೊತೆ ಹೋಗಿದ್ದ ಸ್ನೇಹಿತರು ಭಯದಿಂದ…

Read More

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…

Read More

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಸಾವು

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಸಾವು ಶಿವಮೊಗ್ಗ : ಮೊಬೈಲ್‌ ನೋಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಇವತ್ತು ಸಾವನ್ನಪ್ಪಿದ್ದಾಳೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಹಾರನಹಳ್ಳಿಯ ಧನುಶ್ರೀ (20) ಮೃತಳು. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್‌ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ…

Read More

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಬರ್ಬರ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿಯೋರ್ವ ಪತ್ನಿಗೆ ಚೂರಿಯಿಂದ ಇರಿದು ಕೊ*ಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆ ಯಲ್ಲಿ ಭಾನುವಾರ ನಡೆದಿದೆ. ಆನಂದಪುರದ ನಿವಾಸಿ ರುಕ್ಸನಾ (೩೮) ಹತ್ಯೆಗೀಡಾದ ದುರ್ಧೈವಿಯಾಗಿದ್ದಾರೆ. ಎಸಿ ಮೆಕಾನಿಕ್ ಕೆಲಸ ಮಾಡುವ ಪತಿ ಯೂಸೂಫ್ ರೌಫ್ (೪೫) ರನ್ನು  ತುಂಗಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಕೌಟುಂಬಿಕ ವಿಚಾರಕ್ಕೆ…

Read More

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ…

Read More

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್‌ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್‌ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….

Read More

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ ಶಿವಮೊಗ್ಗ:  ಗಾಡಿಕೊಪ್ಪದ ಸೇವಾಲಾಲ್ ಬೀದಿಯ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬ ಇದು ಆತ್ಮಹತ್ಯೆ ಅಲ್ಲ, ಅನುಮಾನಾಸ್ಪದ ಸಾವು ಎಂದು ಆರೋಪಿಸಿದೆ. ಗಾಡಿಕೊಪ್ಪದ ನಿವಾಸಿ ಭೋಜ್ಯ ನಾಯ್ಕ (೫೮) ಆತ್ಮಹತ್ಯೆ ಮಾಡಿಕೊಂಡಿರುವವರು.  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೂ ಅವರ ಕುತ್ತಿಗೆಯಲ್ಲಿ ನೇಣು  ಬಿಗಿದ ಕಲೆ ಇರುವುದರಿಂದ ಕುಟುಂಬ ಇದೊಂದು ಅನುಮಾನಸ್ಪದ ಸಾವು ಎಂದು ಆರೋಪಿಸಿದೆ. ಭೋಜ್ಯ ನಾಯ್ಕ್ ಅಣ್ಣ ತಮ್ಮಂದಿರ ನಡುವೆ ಆಸ್ತಿ…

Read More

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ ANANDAPURA | ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಆಚಾಪುರ ಗ್ರಾಪಂ ವ್ಯಾಪ್ತಿಯ ಕೈರಾ ಗ್ರಾಮದ ನಿವಾಸಿ ಸಂದೀಪ್ (33) ಮೃತ ವ್ಯಕ್ತಿಯಾಗಿದ್ದಾರೆ. ವಯಸ್ಸಾದರೂ ಮದುವೆಯಾಗಿಲ್ಲವೆಂದು ಮನನೊಂದಿದ್ದ ಸಂದೀಪ ಕೈರಾ ಗ್ರಾಮದಲ್ಲಿರು ತಮ್ಮ ತೋಟದ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More