
ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು
ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು ಶಿವಮೊಗ್ಗ: ನಗರದ ಕಲ್ಲೂರು-ಮಂಡ್ಲಿ ಬಳಿಯ ಬಂಡೆಕಲ್ಲು ಎಂಬಲ್ಲಿ ತುಂಗಾ ಚಾನೆಲ್ಗೆ ಕ್ರಿಸ್ಮಸ್ ದಿನದಂದು ಈಜಲು ತೆರಳಿದ್ದ ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಮುಳುಗಿ ಸಾವನ್ನಪ್ಪಿದ್ದು, ಗುರುವಾರ ಶವ ಪತ್ತೆಯಾಗಿದೆ. ಹಳೆ ಮಂಡ್ಲಿ ನಿವಾಸಿ ಮೋಹಿತ್ (೧೫) ಸ್ನೇಹಿತರೊಂದಿಗೆ ಬುಧವಾರ ಮಧ್ಯಾಹ್ನ ೩ ಗಂಟೆ ಹೊತ್ತಿಗೆ ಕಲ್ಲೂರು ಮಂಡ್ಲಿ ಬಳಿಯ ಚಾನೆಲ್ ಬಳಿ ಹೋಗಿದ್ದನು. ನೀರು ನೋಡಿ ಈಜಲು ಹೋದ ಬಾಲಕ ನೀರುಪಾಲಾಗಿದ್ದನು. ಈತನ ಜೊತೆ ಹೋಗಿದ್ದ ಸ್ನೇಹಿತರು ಭಯದಿಂದ…