
ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ
ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ ರಿಪ್ಪನ್ ಪೇಟೆ – ಹೊಸನಗರ ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಸ್ಥಾನಕ್ಕೆ ಗರ್ತಿಕೆರೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಬಷೀರ್ ಅಹಮದ್ ಹೆಚ್ ಎಂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತುತ ಗರ್ತಿಕೆರೆ ಗ್ರಾಪಂ ಸದಸ್ಯರಾಗಿರುವ ಬಷೀರ್ ಅಹಮದ್ ಹೆಚ್ ಎಂ ಅವರು ಸ್ಥಳೀಯ ರಾಜಕಾರಣದಲ್ಲಿ ಸಕ್ರೀಯರಾಗಿದ್ದು, ಗ್ರಾಮೀಣ…