ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ

ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ ಗಾಂಜಾ ಸೇವಿಸಿ ವಾಹನ ಚಲಾಯಿಸುತಿದ್ದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಆನಂದಪುರ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಆನಂದಪುರ ಪೊಲೀಸ್ ಠಾಣೆಯ ಮುಂಭಾಗ ವಾಹನಗಳ ತಪಾಸಣೆ ನಡೆಸುತ್ತಿರುವಾಗ ಸಾಗರ ಕಡೆಯಿಂದ ಲಾರಿಯೊಂದು ಅಡ್ಡದಿಡ್ಡಿಯಾಗಿ ಚಾಲನೆ ಮಾಡಿಕೊಂಡು ಬರುತ್ತಿರುವುದನ್ನು ಗಮನಿಸಿದ ಪಿಎಸ್ಐ ಪ್ರವೀಣ್ ಮತ್ತು ತಂಡ ವಾಹನವನ್ನು ನಿಲ್ಲಿಸಿ ವಿಚಾರಿಸಿದಾಗ…

Read More

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ ಎಂ ಅವರು ವಾದ ಮಂಡಿಸಿದ್ದರು. ಶಿವಮೊಗ್ಗ : ಗಾಂಜಾ ಮಾರಾಟ ಪ್ರಕರಣದಲ್ಲಿ ತಾಯಿ, ಮಗನಿಗೆ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 13 ರಂದು ತೀರ್ಪು ನೀಡಿದೆ. ಶಿಕಾರಿಪುರ ಪಟ್ಟಣದ ನಿವಾಸಿಗಳಾದ ಯಾಸಿರ್ ಪಾಷಾ (27) ಹಾಗೂ…

Read More