Headlines

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ ಬೆಂಗಳೂರಿನಲ್ಲಿ ನ್ಯಾಷನಲ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ 2025 ಎಂಬ ಹೆಸರಿನ ಪ್ರಶಸ್ತಿಯನ್ನು ಪರಿಸರ ಹೋರಾಟಗಾರ , ಮಲೆನಾಡಿನ ಬುದ್ದ ಖ್ಯಾತಿಯ ಗಿರೀಶ್ ಆಚಾರ್ ರವರಿಗೆ ಲಭಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸವಾಲು ಮತ್ತು ಹಲವಾರು ಅಡೆತಡೆಗಳ ಹೊರತಾಗಿಯೂ ತಮ್ಮ ಪರಿಸರ ಉಳಿಸುವ ಹೋರಾಟ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಸಾಧನೆಗೈದ ಹೊಸನಗರ ತಾಲೂಕಿನ ಪುಟ್ಟ ಗ್ರಾಮ ಬ್ರಹ್ಮೇಶ್ವರದ…

Read More