ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ರಿಪ್ಪನ್‌ಪೇಟೆ : ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅದ್ದೂರಿಯಾಗಿ  ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ…

Read More

ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ

ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬ ಫೆಬ್ರವರಿ 22 ರಂದು ಆಚರಿಸುತಿದ್ದು ಈ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು  ಮಾನವೀಯ ಕೆಲಸವೊಂದನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಹೌದು ಹೊಸನಗರ ತಾಲೂಕಿನ ನಿಟ್ಟೂರು ಭಾಗದ ಬಡ ಬ್ರಾಹ್ಮಣ ಜನಾಂಗದ ದಂಪತಿಗಳಿಬ್ಬರು ನೆರೆ ಹಾವಳಿಯಿಂದ ತಮ್ಮ ಮನೆ ಶಿಥಿಲಾವಸ್ಥೆಗೆ ತಲುಪಿತ್ತು ಸರ್ಕಾರದ…

Read More

Ripponpete|ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕರು ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸುಂದರವನ್ನಾಗಿಸಲು ತಾನು ಬದ್ದನಾಗಿದ್ದೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಮಾತನಾಡಿದ ಶಾಸಕರು ಸಾಗರ ಹಾಗೂ ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿಗೆ…

Read More

ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ

ರಿಪ್ಪನ್‌ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು…

Read More

ಅಡಿಕೆ ಬೆಳೆಗಾರರಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಡಿಕೆಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಬೆಳೆಗೆ ತಕ್ಕಂತೆ ಬೆಲೆ ನೀಡಬೇಕಿದ್ದು, ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ರೈತರು ಬೆಳೆದ…

Read More

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…

Read More

ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ

ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನ ಬದಲಾವಣೆಗಳು ಆಗುವ ನಿರೀಕ್ಷೆಯಿದೆ ಎಂದು ಶಾಸಕ ಗೋಪಾಲ ಕೃಷ್ಣ ಬೇಳೂರು ಹೇಳಿದರು. ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಿಗಂದೂರು ದೇವಿ ದರ್ಶನ ಮಾಡಿಕೊಂಡು ಬಂದ ಶಾಸಕರು ಮಾಧ್ಯಮಗಳ ಜೊತೆ ಮಾತನಾಡಿ, ಸಂಕ್ರಾಂತಿ ಹಬ್ಬದ ನಂತರ ಯಾವುದೇ ಬದಲಾವಣೆಗಳು ಇಲ್ಲ. ಬದಲಿಗೆ ನಾಗೇಂದ್ರ ಅವರ ಸ್ಥಾನ ಸೇರಿದಂತೆ ಎರಡು ಮೂರು ಸಚಿವರ ಸ್ಥಾನ ಬದಲಾಗುವ ನಿರೀಕ್ಷೆ ಇದೆ…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ 2024 -25ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಾನು ಸಾಗರ ಸರ್ಕಾರಿ ಕಾಲೇಜ್‌ನಲ್ಲಿ…

Read More