
ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್ಎಸ್ಎಸ್ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ
ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್ಎಸ್ಎಸ್ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ವಿದ್ಯಾರ್ಥಿಗಳ ದಿಸೆಯಲ್ಲಿ ನಾಯಕತ್ವ ಗುಣ ಮತ್ತು ಸೇವಾ ಮನೋಭಾವನೆಯನ್ನು ಕಲಿಯಲು ಎನ್.ಎಸ್. ಎಸ್ ಯೋಜನಾ ಶಿಬಿರಗಳು ಸಹಕಾರಿಯಾಗಲಿವೆ,ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಶಿಸ್ತಿನ ಜತೆಗೆ ಜೀವನದ ಅನುಭವವನ್ನು ಪಡೆಯಬಹುದು ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಂದವಳ್ಳಿ ಗ್ರಾಮದಲ್ಲಿ ಸರ್ಕಾರಿ…