Headlines

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…

Read More

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16…

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು RIPPONPETE | ಇಲ್ಲಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಳೆ ಮಳವಳ್ಳಿ ಗ್ರಾಮದ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮಳವಳ್ಳಿ ಗ್ರಾಮದ ದಿನೇಶ್ ಎಂಬುವವರು ಇಂದು ಬೆಳಿಗ್ಗೆ ಹಾಲು ತರಲು ತೆರಳುತಿದ್ದ ವೇಳೆಯಲ್ಲಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಿಗೆ ಭಯ ಮೂಡಿಸಿದ್ದು ಸಾಕು ಪ್ರಾಣಿಗಳು ಹಾಗೂ ದನಕರುಗಳಿಗೆ ಕಂಟಕವಾಗುವ ಭೀತಿ ಎದುರಾಗಿದೆ.ಚಿರತೆ ಕೆಲ…

Read More
Exit mobile version