Headlines

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ HOSANAGARA | ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು. ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲ್ಲೂಕು ಇಲಾಖೆಯ ಸಹಾಯಕ ಗ್ರೇಡ್ 2ತಹಶೀಲ್ದಾರ್ ರಾಕೇಶ್ ಅವರು ಬಿಟ್ಟೋರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಹೃದಯಾಘಾತ…

Read More