ಅಂಗನವಾಡಿ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹ: ಜಿಲ್ಲಾಧಿಕಾರಿಗೆ 24 ಬೇಡಿಕೆಗಳ ಮನವಿ

ಅಂಗನವಾಡಿ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹ: ಜಿಲ್ಲಾಧಿಕಾರಿಗೆ 24 ಬೇಡಿಕೆಗಳ ಮನವಿ Anganwadi workers in Shivamogga demand minimum wages, social security and implementation of 24 demands. Protest held and memorandum submitted to the Deputy Commissioner. ಶಿವಮೊಗ್ಗ, ಆ.10: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆ…

Read More

ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ : ಕಾಮಗಾರಿಗಳ ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ : ಕಾಮಗಾರಿಗಳ ಪರಿಶೀಲನೆ ಶಿವಮೊಗ್ಗ ಏ.24: ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಿಗೆ ನೀಡಿದರು. ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು,…

Read More

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಹೊಸವರ್ಷದ ಸಂದರ್ಭದಲ್ಲಿ ಸರ್ಕಾರ ಹೊರಡಿಸಿದ ಆದೇಶದ ಬೆನ್ನಲ್ಲೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಡಿಸೆಂಬರ್‌ 31ರಂದು ಸರ್ಕಾರ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಆದೇಶ ಹೊರಡಿಸಿತ್ತು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು….

Read More

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ…

Read More