Headlines

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ…

Read More