ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ. Traffic disrupted on the Ripponpete-Ayanur road after a huge tree fell near Arasalu 9 MS. Police are clearing the road; alternative routes are available. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ–ಆಯನೂರು ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು,…

Read More

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!! ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್  ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ….

Read More