ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ। ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ…

Read More