ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ! ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ…

Read More

ಮೈಕ್ರೊ ಫೈನಾನ್ಸ್, ಸಾಲ ಪಡೆದವರ ನೆರವಿಗೆ ಹೆಲ್ಪ್‌ಲೈನ್: ಡಿ ಕೆ ಶಿವಕುಮಾರ್

ಮೈಕ್ರೊ ಫೈನಾನ್ಸ್, ಸಾಲ ಪಡೆದವರ ನೆರವಿಗೆ ಹೆಲ್ಪ್‌ಲೈನ್: ಡಿ ಕೆ ಶಿವಕುಮಾರ್ ದಬ್ಬಾಳಿಕೆ ಮೂಲಕ ಸಾಲ ವಸೂಲಿ ಮಾಡುವ ಅಧಿಕಾರ ಮೈಕ್ರೊ ಫೈನಾನ್ಸ್‌ ಸಂಸ್ಥೆಗಳಿಗೆ ಇಲ್ಲ. ಸಾಲ ಪಡೆದವರ ನೆರವಿಗೆ ರಾಜ್ಯ ಸರ್ಕಾರ ಈಗಾಗಲೇ ಸಹಾಯವಾಣಿ ಆರಂಭಿಸಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ಸಂಜೆ ಶಿವಮೊಗ್ಗಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ‘ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚಿನ ಕುಟುಂಬಗಳು ಮೈಕ್ರೊ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿವೆ. ಸಾಲಗಾರರಿಗೆ ಕಿರುಕುಳ ನೀಡಿ ಹಣ…

Read More

ಶಿಗ್ಗಾಂವಿಯಲ್ಲಿ ಬಂಡಾಯ ಶಮನ | ಅ.30ರಂದು ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ : ಡಿ ಕೆ ಶಿ

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಸಯ್ಯದ್ ಅಜ್ಜಂಪೀರ್ ಖಾದ್ರಿ ಅ.30ರಂದು ಬುಧವಾರ ನಾಮಪತ್ರವನ್ನು ಹಿಂಪಡೆಯಲಿದ್ದಾರೆ. ಅವರ ಅರ್ಹತೆಗೆ ತಕ್ಕಂತೆ ಪಕ್ಷವು ಅಧಿಕಾರ ನೀಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸಕ್ಕೆ ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಜೊತೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಖಾದ್ರಿ ನಮ್ಮ ಜೊತೆಯಲ್ಲಿದ್ದಾರೆ….

Read More