Headlines

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್ ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯ, ನಾವೆಲ್ಲರೂ ಬಯಲುಸೀಮೆಯ ವ್ಯಕ್ತಿಗಳು ಆದರೆ ಈಗ ನಿಜವಾಗ್ಲೂ ತೀರ್ಥಹಳ್ಳಿ ಬಿಟ್ಟು ಹೋಗಲು ಇಷ್ಟವಿಲ್ಲ, ಇಲ್ಲಿನ ಪರಿಸರ, ಜನರನ್ನು ಬಿಟ್ಟು ಹೋಗಲು ನಿಜವಾಗಿ ಬೇಸರ ಆಗುತ್ತಿದೆ ಎಂದು ಡಿವೈಎಸ್ ‘ಪಿ ಗಜಾನನ ವಾಮನ ಸುತಾರ ಹೇಳಿದರು. ಭಾನುವಾರ ಪಟ್ಟಣ ಪಂಚಾಯತ್ ವತಿಯಿಂದ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಗೌರವ ಪೂರ್ವಕ ಬೀಳ್ಕೊಡುಗೆ…

Read More

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More