Headlines

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡಗೆ  ನ್ಯಾಯಾಲಯ ಜಾಮೀನು ನೀಡಿದೆ. ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಐ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯದ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ…

Read More

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌  ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ…

Read More